Forest News: ಮಾಜಿ ಸ್ಪೀಕರ್ ರಮೇಶ್ ಕುಮಾರ್ 62 ಎಕರೆ ಅರಣ್ಯ ಒತ್ತುವರಿ ತೆರವಿಗೆ ಕೇಂದ್ರ ಸರ್ಕಾರದ ನವೆಂಬರ್ 7ರ ಗಡುವು, ಏನು ಮಾಡಲಿದೆ
1 year ago
8
ARTICLE AD
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ಹೈಕೋರ್ಟ್ ನೀಡಿರುವ ಸೂಚನೆಯಂತೆ ಆದೇಶ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ.