ARTICLE AD
Honeytrap Karnataka: ಕರ್ನಾಟಕ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪವಾಗಿದೆ. ರಾಷ್ಟ್ರೀಯ ನಾಯಕರು ಸೇರಿ 48 ರಾಜಕಾರಣಿಗಳು ಹನಿಟ್ರ್ಯಾಪ್ ಬಲೆಗೆ ಬಿದ್ದಿರುವುದಾಗಿ ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದರು. ಅವರ ಹೇಳಿಕೆಯ 5 ಅಂಶ ಮತ್ತು ಗೃಹ ಸಚಿವ ಜಿ ಪರಮೇಶ್ವರ ಅವರ ಹೇಳಿಕೆ ವಿವರ ಇಲ್ಲಿದೆ.
