Karnataka Weather: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಸಿದ ತಾಪಮಾನ, ಮೈ ನಡುಗುವ ಚಳಿಗೆ ಜನಜೀವನ ತತ್ತರ

10 months ago 10
ARTICLE AD
ತಾಪಮಾನ ಕುಸಿತದ ಕಾರಣ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಭಾವ ಜೋರಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ಒಳಗಿದೆ. ಇನ್ನೂ ಒಂದೆರಡು ದಿನ ಇದೇ ವಾತಾವರಣ ಇರಲಿದೆ ಎನ್ನಲಾಗುತ್ತಿದ್ದು, ಅತಿಯಾದ ಚಳಿಯಿಂದ ಜನರು ತತ್ತರಿಸುತ್ತಿದ್ದಾರೆ. ಇಂದು (ಜ 9) ಕರ್ನಾಟಕ ಹವಾಮಾನ ಹೇಗಿದೆ ನೋಡೋಣ.
Read Entire Article