Mangalore Rain: ಭಾರಿ ಮಳೆ, ರಸ್ತೆಯೇ ಹೊಳೆ, ವಾಹನ ಸವಾರರ ಪರದಾಟ ನೋಡಿ ರಸ್ತೆಯಲ್ಲೇ ಕುಳಿತ ಹೋಟೆಲ್ ಮಾಲೀಕ
1 year ago
64
ARTICLE AD
Mangalore Rain News: ರಾಷ್ಟ್ರೀಯ ಹೆದ್ದಾರಿ 73 ರ ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿ ಜನರನ್ನು ಮೃತ್ಯುಕೂಪಕ್ಕೆ ತಳ್ಳುತ್ತಿದೆ ಎಂಬುದು ಸಾರ್ವಜನಿಕರ ದೂರು. ವಾಹನ ಸವಾರರು ರಸ್ತೆಯಲ್ಲಿ ಬೀಳುತ್ತಿರುವುದನ್ನು ಗಮನಿಸಿ ಉಜಿರೆಯ ಹೋಟೆಲ್ ಮಾಲಕರೋರ್ವರು ಏಕಾಂಗಿಯಾಗಿ ರಸ್ತೆ ಮಧ್ಯೆ ಕುಳಿತು ಹೋರಾಟ ನಡೆಸಿದ್ದಾರೆ.