SM Krishna funeral: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ; ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

11 months ago 8
ARTICLE AD
SM Krishna funeral: ಕರ್ನಾಟಕ ರಾಜಕಾರಣ ಕಂಡ  ಜಂಟಲ್‌ಮನ್ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ತಮ್ಮ ಇಹಲೋಕ ಯಾತ್ರೆ ಪೂರ್ಣಗೊಳಿಸಿದ್ದು, ಇಂದು (ಡಿಸೆಂಬರ್ 11) ಪಂಚಭೂತಗಳಲ್ಲಿ ಲೀನರಾದರು. ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿತು.
Read Entire Article