Thoogudeepa Darshan; ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಕೇಸ್‌, ಜಾಮೀನು ಅರ್ಜಿ ಸಲ್ಲಿಸಲು ಕೊನೆಗೂ ತೂಗುದೀಪ ದರ್ಶನ್ ನಿರ್ಧಾರ

1 year ago 8
ARTICLE AD

Chitradurga Renukaswamy murder case; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಕೊನೆಗೂ ದರ್ಶನ್ ನಿರ್ಧಾರ ಮಾಡಿದ್ದಾರೆ. ಹೀಗಾಗಿ ವಕಾಲತ್ತು ಅರ್ಜಿಗೆ ಸಹಿ ಹಾಕಿದ್ದು, ಜಾಮೀನು ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆದಿದೆ. ಸೋಮವಾರ (ಸೆ.9) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಲಿದೆ. (ವರದಿ - ಎಚ್. ಮಾರುತಿ, ಬೆಂಗಳೂರು)

Read Entire Article