ಊಟಕ್ಕಿಲ್ಲದ ಉಪ್ಪಿನಕಾಯಿ; ಬೈಕ್ನಲ್ಲಿ ಶವ ಸಾಗಿಸಿದ ಪ್ರಕರಣಕ್ಕೆ ಈಗ ಎಚ್ಚೆತ್ತುಕೊಂಡ್ರಂತೆ ಅಧಿಕಾರಿಗಳು
1 year ago
8
ARTICLE AD
Tumakuru News: ಬೈಕ್ನಲ್ಲಿ ವೃದ್ಧನ ಶವ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಎಚ್ಚೆತ್ತುಕೊಂಡ ಅಧಿಕಾರಿಗಳು, ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈಎನ್ ಹೊಸಕೋಟೆ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ಸೇವೆ ಒದಗಿಸಿದ್ದಾರೆ.