ಕಂಬಳಿ ಬೇಕೇ ಕಂಬಳಿ... ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಂಡ ಕುರಿ ಉಣ್ಣೆಯ ಪಾರಂಪರಿಕ ಕಂಬಳಿ, ಟೋಪಿ

11 months ago 7
ARTICLE AD
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಸಾಹಿತ್ಯ ಸಮ್ಮೇಳನವೂ ಪುಸ್ತಕ ಮಾರಾಟಗಾರರಿಗೆ ಮಾತ್ರವಲ್ಲ, ವಿವಿಧ ಉತ್ಪನ್ನಗಳ ಮಾರಾಟಗಾರರಿಗೂ ವೇದಿಕೆಯಾಗಿತ್ತು. ರಾಜ್ಯ, ದೇಶದ ವಿವಿಧ ಭಾಗಗಳಿಂದ ಬಂದ ಮಾರಾಟಗಾರರು ಇಲ್ಲಿದ್ದರು. ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ಕುರಿ ಉಣ್ಣೆಯ ಉತ್ಪನ್ನಗಳ ಮಾರಾಟಗಾರೊಬ್ಬರು ಗಮನ ಸೆಳೆದರು. 
Read Entire Article