ಕರ್ನಾಟಕ ಹವಾಮಾನ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಟ್ಟ ಮಂಜು ಮುಸುಕಿದ ವಾತಾವರಣ, ತೀವ್ರ ಚಳಿಗೆ ಜನ ತತ್ತರ
11 months ago
8
ARTICLE AD
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3ರ ಶುಕ್ರವಾರ ಮುಂಜಾನೆ ದಟ್ಟ ಮಂಜು ಆವರಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ತೀವ್ರ ಚಳಿಯಿಂದಾಗಿ ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಹವಾಮಾನದ ವರದಿ ಇಲ್ಲಿದೆ.