ಕರ್ನಾಟಕದ ಜಲಾಶಯದ ಮಟ್ಟ ಜುಲೈ 20; ಕೆಆರ್‌ಎಸ್, ಕಬಿನಿ, ಹೇಮಾವತಿ ಭರ್ತಿಗೆ ಇನ್ನು ಕೆಲವೇ ಅಡಿ ಬಾಕಿ

1 year ago 67
ARTICLE AD

ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಹೇಮಾವತಿ, ಕಬಿನಿ, ಕೆಆರ್‌ಎಸ್‌, ನಾರಾಯಣಪುರ ಜಲಾಶಯಗಳು ಭರ್ತಿಯಾಗಲು ಇನ್ನು ಕೆಲವೇ ಅಡಿ ಬಾಕಿ ಇದೆ. ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ ಇಂದು ಹೀಗಿದೆ.

Read Entire Article