ಕಾವೇರಿ ನೀರಿನ ದಂಧೆ, ಕಾನೂನು ಬಾಹಿರವಾಗಿ ಹಣ ಪಡೆದರೆ ಕ್ರಿಮಿನಲ್ ಕೇಸ್; ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ
1 year ago
9
ARTICLE AD
ಕಾವೇರಿ ನೀರು ಸಂಪರ್ಕಕ್ಕೆ ನಿಯಮಬಾಹಿರವಾಗಿ ಹಣ ಕೇಳಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿಸುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.