ದಕ್ಷಿಣ ಕನ್ನಡ: ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಆರೋಗ್ಯ ಸ್ಥಿತಿ ಗಂಭೀರ; ಸ್ವಗೃಹದಲ್ಲಿ ಆರೈಕೆ

10 months ago 8
ARTICLE AD
ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ಕರ್ನಾಟಕದ ಜನತೆಗೆ ಪರಿಚಯಿಸಿದ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರು ಬಾಳೆಪುಣಿಯ ಸ್ವಗೃಹದಲ್ಲಿ ಆರೈಕೆಯಲ್ಲಿದ್ದಾರೆ.
Read Entire Article