ಧಾರವಾಡ: ಪತ್ರಕರ್ತ ಶಂಕರ ಪಾಗೋಜಿ ಬರೆದ ಗಾಂಧಿ ಮಂದಿರ ಕಥಾ ಸಂಕಲನ ಬಿಡುಗಡೆ
11 months ago
127
ARTICLE AD
ಮಹಾತ್ಮ ಗಾಂಧೀಜಿ ಅತ್ಯಂತ ಶ್ರೇಷ್ಠ ವ್ಯಕ್ತಿ. ಇಂತಹ ಅನೇಕ ಮಹನೀಯರ ಹೋರಾಟದ ಫಲದಿಂದ ಬಂದ ಸ್ವಾತಂತ್ರ್ಯ ದುರ್ಬಳಕೆಯಾಗುತ್ತಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಷಾದಿಸಿದ್ದಾರೆ.