ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಅನಿವಾರ್ಯವಾಗಿತ್ತು; ಕರ್ನಾಟಕ ಗೃಹ ಸಚಿವ ಡಾ ಜಿ ಪರಮೇಶ್ವರ್

1 year ago 7
ARTICLE AD
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಕಬ್ಬಿನಾಲೆ ಸಮೀಪ ನಡೆದ ನಕ್ಸಲ್‌ ಎನ್‌ಕೌಂಟರ್‌ನಲ್ಲಿ ವಿಕ್ರಂ ಗೌಡ ಹತನಾಗಿರುವುದನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಕೂಡ ಖಚಿತಪಡಿಸಿದ್ದಾರೆ. ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಅನಿವಾರ್ಯವಾಗಿತ್ತು ಎಂದು ಅವರು ವಿವರಿಸಿದ್ದಾರೆ.
Read Entire Article