ಪುತ್ತೂರಿನಲ್ಲಿ ಶ್ರಾದ್ಧ ಕಾರ್ಯಕ್ರಮಕ್ಕೆ ಬರುವಾಗ ಕಾರಿಗೆ ಬಸ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ
6 months ago
22
ARTICLE AD
ಬೆಂಗಳೂರಿನಿಂದ ಕಾರ್ಯಕ್ರಮಕ್ಕೆಂದು ಬಸ್ಸಿನಲ್ಲಿ ಪುತ್ತೂರಿಗೆ ಬಂದಿದ್ದ ಮಗಳು ಮತ್ತು ಮೊಮ್ಮಗಳನ್ನು ಕರೆ ತರಲು ಅಂಡೆಪುಣಿ ನಿವಾಸಿ ಈಶ್ವರ ಭಟ್ ಕಾರಿನಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ ಹೋಗಿದ್ದರು. ಮರಳಿ ಮನೆಗೆ ಹೋಗುವಾಗ ಮುರದಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿದೆ.