ARTICLE AD
Bengaluru Garbage Problem: ಬೆಂಗಳೂರು ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿದ್ದು, ಕಣ್ಣೂರು ಗ್ರಾಮದ ಮಿಟ್ಟಗಾನಹಳ್ಳಿ ಭೂಭರ್ತಿ ಪ್ರದೇಶದಲ್ಲಿ ಕಸ ಸುರಿಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. 300 ಟ್ರಕ್ಗಳನ್ನು ತಡೆಹಿಡಿದಿರುವುದಾಗಿ ಗ್ರಾಮಸ್ಥರು ಹೇಳಿದ್ದು, ಬೆಂಗಳೂರಿನ ಕೆಲವು ಕಡೆ ಮನೆ, ರಸ್ತೆಗಳಲ್ಲೇ ಕಸ ಉಳಿದಿದೆ.
