ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿಂದಿನ ಷಡ್ಯಂತ್ರ ಬಿಚ್ಚಿಟ್ಟ ಬಿಜೆಪಿ ಶಾಸಕರು

7 months ago 5
ARTICLE AD

ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಬಿಜೆಪಿ ಶಾಸಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಪೊಲೀಸ್ ವ್ಯವಸ್ಥೆಯ ಲೋಪವೂ ಸುಹಾಸ್ ಹತ್ಯೆಗೆ ಕಾರಣ ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಘಟನೆ ನಡೆದು 24 ತಾಸು ಕಳೆಯುತ್ತಿದ್ದರೂ ಯಾರ ಬಂಧನವೂ ಇನ್ನೂ ಆಗಿಲ್ಲ ಎಂದು ಶಾಸಕರು ಆರೋಪ ಮಾಡಿದ್ದಾರೆ.

Read Entire Article