ಮುಡಾದಲ್ಲಿ ಬಹುಕೋಟಿ ಹಗರಣ ಆರೋಪ ಪ್ರಕರಣ; ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ

1 year ago 8
ARTICLE AD
ಮುಡಾ ಬಹುಕೋಟಿ ಹಗರಣ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆಗಾಗಿ ಮೈಸೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಮುಡಾ ಪ್ರಕರಣ ಸಂಬಂಧ ನವೆಂಬರ್ 6ರ ಗುರುವಾರದ ಅಪ್ಡೇಟ್ ಇಲ್ಲಿದೆ.
Read Entire Article