ಮೈಸೂರು: ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರು ಮೊಮ್ಮಕ್ಕಳ ರಕ್ಷಣೆಗೆ ಹೋದ ತಾತ; ಮೂವರೂ ಸಾವು
8 months ago
78
ARTICLE AD
ತಿ ನರಸೀಪುರದಲ್ಲಿ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗುತ್ತಿದ್ದಾಗ ಮಕ್ಕಳ ರಕ್ಷಣೆಗೆ ಅಜ್ಜ ನೀರಿಗಿಳಿದಿದ್ದಾರೆ. ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ತಾತ ಚೌಡಯ್ಯ ಹಾಗೂ ಮೊಮ್ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಕುಟುಂಬದ ಮೂವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.