ರಕ್ತದಾನಿಗಳೇ ಗಮನಿಸಿ:ಮಂಗಳೂರು, ಉಡುಪಿಗಳ ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತದ ಅಭಾವ, ದಾನಿಗಳ ನೆರವಿಗೆ ಮೊರೆ
6 months ago
5
ARTICLE AD
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿರುವ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತದ ಕೊರತೆ ಕಂಡು ಬಂದಿದ್ದು.ದಾನಿಗಳ ಹುಡುಕಾಟ ನಡೆಸಲಾಗುತ್ತಿದೆ.ವರದಿ: ಹರೀಶ ಮಾಂಬಾಡಿ, ಮಂಗಳೂರು