ವಿಧಾನಸೌಧ ಬಳಿ ನಾಯಿ ಹಾವಳಿ ತಡೆಯಲು ಶೀಘ್ರದಲ್ಲಿ ಅಧಿಕಾರಿಗಳ ಸಭೆ: ಸ್ಪೀಕರ್ ಯು ಟಿ ಖಾದರ್

10 months ago 100
ARTICLE AD
ಬೆಂಗಳೂರಿನ ವಿಧಾನಸೌಧದ ಬಳಿ ನಾಯಿಗಳ ಹಾವಳಿ ತಡೆಗಟ್ಟುವ ವಿಷಯವಾಗಿ ಅಧಿಕಾರಿಗಳು ಶೀಘ್ರದಲ್ಲಿ ಸಭೆ ನಡೆಸಲಿದ್ದಾರೆ. ವಿಧಾನಸಭೆಯ ಚೀಫ್ ಸೆಕ್ರೆಟರಿ, ಪ್ರಾಣಿ ದಯಾ ಸಂಘದ ಸದಸ್ಯರು ಈ ಸಭೆಯಲ್ಲಿ ಇರಲಿದ್ದಾರೆ ಎಂದು ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ತಿಳಿಸಿದ್ದಾರೆ.
Read Entire Article