ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥನ ದರ್ಶನ ಪಡೆದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

7 months ago 6
ARTICLE AD
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥನ ದರ್ಶನ ಪಡೆದ ಅವರು ಬಳಿಕ ಶ್ರೀ ವೀರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
Read Entire Article