ಸುಪ್ರೀಂ ಕೋರ್ಟ್‌ನಲ್ಲಿ ತಿರುಪತಿ ಲಡ್ಡು ಕಲಬೆರಕೆ ಪ್ರಕರಣ; ತನಿಖೆ ತಾತ್ಕಾಲಿಕವಾಗಿ ನಿಲ್ಲಿಸಿದ ಎಸ್‌ಐಟಿ

1 year ago 8
ARTICLE AD
Tirupati Laddu Adulteration Case: ತಿರುಪತಿಯಲ್ಲಿ ಲಡ್ಡು ಕಲಬೆರಕೆ ಪ್ರಕರಣದ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ ಸದ್ಯಕ್ಕೆ ಕೇಸ್‌ ಕುರಿತು ತನಿಖೆ ನಿಲ್ಲಿಸುವುದಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಹೇಳಿದೆ. ಸೋಮವಾರವಷ್ಟೇ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌, ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.
Read Entire Article